ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಪಶ್ಚಿಮ
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು