ಹಳಿಯಾಳ:- ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಪಹಣಿ ಪತ್ರ
ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ
ಕಾರವಾರ: ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾಮ ಅರಣ್ಯದ ಸ.ನಂ. 356ಅ ದಲ್ಲಿ ಅನಾದಿ ಕಾಲದಿಂದ ವಾಸ್ತವ್ಯದ ಮನೆಗಳಿರುವ ಕ್ಷೇತ್ರವನ್ನು ಸಕ್ರಮಗೊಳಿಸಿ ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸೋಮವಾರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ಹಾಗೂ ಗ್ರಾಪಂ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿನ ಸ.ನಂ.356ಅ … [Read more...] about ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ