ಭಟ್ಕಳ: ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಗುರುವಾರ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ ಎರಡನೇ ವರ್ಷದ ಪಾದಯಾತ್ರೆ ನಡೆಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಪಾದಯಾತ್ರೆ ಸಂದರ್ಭದಲ್ಲಿ ಎಲ್ಲರೂ ಓಂ ನಮ: ಶಿವಾಯ ಪಠಿಸಿದರು. ದೇವಿಮನೆಯಲ್ಲಿ ಭಕ್ತರನ್ನುದ್ಧೇಶಿಸಿ ಮಾತನಾಡಿದ ಎಸ್.ಪಿ. ಹೈಸ್ಕೂಲ್ … [Read more...] about ಶಿವರಾತ್ರಿ ಪ್ರಯುಕ್ತ ಧನ್ವಂತರಿ ದೇವಸ್ಥಾನದಿಂದ ದೇವಿಮನೆಕಿತ್ರೆ ದೇವಸ್ಥಾನದ ತನಕ ಪಾದಯಾತ್ರೆ ಯಶಸ್ವಿ’
ಪಾದಯಾತ್ರೆ
2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ ದಿ.7 ರಂದು ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ