ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ … [Read more...] about ಕಲ್ಲಿದ್ದಲು ಲಾರಿ ಪಲ್ಟಿ;ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರು
ಪಾರು
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು