ಕಾರವಾರ:ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹೇಳಿದರು. ಬಾಲಮಂದಿರ ಪ್ರೌಢಶಾಲೆಯಲ್ಲಿ 1 ರಿಂದ 9 ನೇ ತರಗತಿ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಪ್ರಗತಿ ಕುರಿತುಪಾಲಕರೊಂದಿಗೆ ನಡೆದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಧ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು … [Read more...] about ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ