ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಪಿಂಚಣಿ
ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಕಾರವಾರ:2004 ರಿಂದ ಜಾರಿಗೆ ಬಂದಿರುವ ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು ಮತ್ತು ಏಳನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು. ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಪ್ರಾರ್ಥಮಿಕ ಶಿಕ್ಷಣದ … [Read more...] about ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಕಾರವಾರ:ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಶಿಫಾರಸ್ಸಿನಂತೆ ಮಾಸಿಕ ಪಿಂಚಣಿ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾ.ಕ.ರ.ಸಾ.ಸಂ. ನಿವೃತ್ತ ನೌಕರರ ಸಂಘದವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಸಂಸತ್ಗೆ ನೀಡಿದ ವರದಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿಲ್ಲ. 21 ಸಾವಿರ … [Read more...] about ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ
ಕಾರವಾರ:ನಗರದ ಕನ್ನಡ ಭವನದಲ್ಲಿ ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಭಾರತ್ ಆರ್.ಟಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಜೆ. ಅಂಬಿಗ ತಿಳಿಸಿದ್ದಾರೆ. ಸಭೆಗೆ ರಾಜ್ಯಾಧ್ಯಕ್ಷ ಜೈಶಂಕರ ರೆಡ್ಡಿ, ಕಾರ್ಯಾಧ್ಯಕ್ಷ ಕೆ.ಪಿ.ಮಂದಾಲೆ, ಕೊಟರೆ ಗೌಡ ಮೊದಲಾದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸಭೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಗೋವಾ ರಾಜ್ಯದ ಎಲ್ಲ ಇ.ಪಿ.ಎಫ್ ಪಿಂಚಣಿದಾರರು ಹಾಗೂ … [Read more...] about ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ