ಭಟ್ಕಳ : ಪ್ರತಿಷ್ಠಿತ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರಿ ಬ್ಯಾಂಕ್ (ಕಾಸ್ಕಡ್)ನಿರ್ದೇಶಕರಾಗಿ ಇಲ್ಲಿನ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರು ಹಾಗೂ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ .ಬೆಂಗಳೂರಿನ ಕಾಸ್ಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅತ್ಯಂತ ಪ್ರಬಲ ಸ್ಪರ್ಧೆಯೊಡ್ಡಿದ ಕುಮಟಾ ಅಭ್ಯರ್ಥಿ ಭುವನ್ ನಾಗರಾಜ್ ಅವರಿಂದ 1ಮತದ ಅಂತರದಿಂದ … [Read more...] about ಕಾಸ್ಕಡ್ ಬ್ಯಾಂಕ್ ನಿರ್ದೇಶಕರಾಗಿ ಶಾಸಕ ಸುನೀಲ ನಾಯ್ಕ ಆಯ್ಕೆ