ಶಿರಸಿ: - ಮಕ್ಕಳು ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವು ಮುಖ್ಯವಲ್ಲ ಆಟದ ಸಮಯದಲ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳುವಂತೆ ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ ಹೇಳಿದರು.ಅವರು ರವಿವಾರ ಶಿರಸಿ ಉಪವಿಭಾಗ ಮಟ್ಟದ ಪೊಲೀಸ್ ಮಕ್ಕಳ ಕ್ರಿÃಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸಿ ರಾಜು ಮೊಗವೀರ ಉದ್ಘಾಟಿಸಿ ಮಾತನಾಡಿ ಇಂತಹ ಕ್ರೀಡಾಕೂಟದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಜತೆಗೆ ಅವರಲ್ಲಿನ ಪ್ರತಿಭೆ ಹೊರತರಲು … [Read more...] about ಸ್ಪರ್ಧಾತ್ಮಕ ಮನೋಭಾವದಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಬೇಕು – ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ
ಪಿಎಸೈ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ
ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ