ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ