ಹಳಿಯಾಳ:- ಕಳೆದ ಎರಡು ದಿನಗಳಿಂದ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಪಿಶೆಲಿಂಗೇಶ್ವರ ಜಾತ್ರಾ ಮಹೋತ್ಸವು ಸಂಪನ್ನಗೊಂಡಿದೆ.ಅದ್ದೂರಿಯಾಗಿ ನಡೆಯುತ್ತಿದ್ದ ಈ ಜಾತ್ರಾ ಮಹೋತ್ಸವವವು ಈ ಬಾರಿ ಕೊರೊನಾ ಹಿನ್ನೆಲೆ ಅತ್ಯಂತ ಸರಳವಾಗಿ ನಡೆಸಲಾಯಿತು. ಇಂದು ಪಿಶೇಲಿಂಗೇಶ್ವರ ದೇವರು ಹಾಗೂ ಗ್ರಾಮದೇವತೆಯಾದ ಶ್ರೀಲಕ್ಷ್ಮೀ ದೇವಿಯ ಉಡಿತುಂಬುವ ಕಾರ್ಯಕ್ರಮ ನಡೆಯಿತು.ಸೋಮವಾರ ಶ್ರೀ ಪಿಶೆಲಿಂಗೇಶ್ವರ ಪ್ರಾಣ ಪ್ರತಿμÁ್ಠಪನೆ, ಹವನ ಹಾಗೂ ಪೂಜಾ ಕೈಂಕರ್ಯಗಳು ವಿಧಿ … [Read more...] about ಪಿಶೆಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ