ಶಿರಸಿ: ಕದಂಬ ಫೌಂಡೇಶನ್, ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಶನ್, ಸ್ಕಿಲ್ ಇಂಡಿಯಾ ಸಹಯೋಗದಲ್ಲಿ ನಗರದ ಎಮ್.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಫೆ.25ರಂದು ಬೃಹತ್ ಉದ್ಯೋಗ ಮೇಳವನ್ನ ಏರ್ಪಡಿಸಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪಾಸಾದ( ಬಿಸಿಎ, ಬಿಎಸ್ಸಿ, ಬಿಇ, ಬಿ.ಟೆಕ್,ಬಿ.ಕಾಮ್, ಬಿಬಿಎ, ಬಿಎ) ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7975542694 ಸಂಪರ್ಕಿಸಬಹುದು ಎಂದು … [Read more...] about ಫೆ.25ಕ್ಕೆ ಶಿರಸಿಯಲ್ಲಿ ಉದ್ಯೋಗ ಮೇಳ
ಪಿ.ಯು.ಸಿ.
ಲಘು ಉದ್ಯೋಗ ಮೇಳ
ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿಸೆಂಬರ 27 ರಂದು ಬೆಳಗ್ಗೆ 10.30 ರಿಂದ ಸಂಜೆ 4:30ರ ವರೆಗೆ "ಲಘು ಉದ್ಯೋಗ ಮೇಳ"ವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಬಿ.ಎಸ್ಸಿ, ಡಿಪ್ಲೋಮಾ, ಪಿ.ಯು.ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ +91-9481274298, +91-9481758154 … [Read more...] about ಲಘು ಉದ್ಯೋಗ ಮೇಳ
ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ … [Read more...] about ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
ಜೆ.ಇ.ಇ. ಪರೀಕ್ಷೆಯಲ್ಲಿ ವೈಷ್ಣವಿ ಉತ್ತಮ ಸಾಧನೆ
ದಾಂಡೇಲಿ:ದೇಶದ ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶಕ್ಕಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ದಾಂಡೇಲಿಯ ವೈಷ್ಣವಿ ಆರ್.ಲಕ್ಕಲಕಟ್ಟಿಮ್ಮ ರವರು ಕೆಟಗರಿಯಲ್ಲಿ 153 ನೇ ರ್ಯಾಂಕ್ ಹಾಗೂ ಸಾಮಾನ್ಯ ಕೆಟಗರಿಯಲ್ಲಿ 8927 ನೇ ರ್ಯಾಂಕ್ ಗಳಿಸಿ ಐಐಟಿ ಪ್ರವೇಶಾತಿಗೆ ಅರ್ಹತೆ ಪಡೆದಿರುತ್ತಾಳೆ. ಪಿ.ಯು.ಸಿ.ಯಲ್ಲಿ (12ನೇ ತರಗತಿ) ಶೇ. 95ರಷ್ಟು ಅಂಕಗಳಿಸಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಥಮ, ಮಂಗಳೂರು … [Read more...] about ಜೆ.ಇ.ಇ. ಪರೀಕ್ಷೆಯಲ್ಲಿ ವೈಷ್ಣವಿ ಉತ್ತಮ ಸಾಧನೆ
ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ