ಭಟ್ಕಳ:ಮಣ್ಕುಳಿಯ ಪುಷ್ಪಾಂಜಲಿ ರಸ್ತೆಯಲ್ಲಿರುವ ದಯಾನಂದ ವಿಜಯಕುಮಾರ್ ಪ್ರಭು ಅವರ ಮನೆಗೆ ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ ತಗುಲಿ ಅಪಾರ ಹಾನಿಯಾದ ಕುರಿತು ವರದಿಯಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯೊಳಗಿಂದ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಅಕ್ಕಪಕ್ಕದವರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು … [Read more...] about ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ
ಪೀಠೋಪಕರಣ
ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ