ಗೋಕರ್ಣ: ಶ್ರೀ ಕ್ಷೇತ್ರ *ಗೋಕರ್ಣ* ದ ಸಂಸ್ಥಾನ ಶ್ರೀ ದೇವಾಲಯಕ್ಕೆ ಗೋವಾ ರಾಜ್ಯಪಾಲರಾದ ಗೌರವಾನ್ವಿತ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ನವಧಾನ್ಯಭಿಷೇಕ ಮತ್ತು ಸುವರ್ಣ ನಾಗಾಭರಣ ಪೂಜಾ ಸೇವೆ ನೆರವೇರಿಸಿದರು. ಶ್ರೀ ದೇವಾಲಯದ ಸ್ವಚ್ಛತೆ, ಪ್ರಶಾಂತತೆ ಮತ್ತು ಪೂಜಾ ವಿಧಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ವೇ ಮಹಾಬಲೇಶ್ವರ … [Read more...] about *ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ
ಪುಣ್ಯಕ್ಷೇತ್ರ ಗೋಕರ್ಣ
ಪುಣ್ಯಕ್ಷೇತ್ರ ಗೋಕರ್ಣಕ್ಕೆ* *ಪ್ರವಾಸಿಗರ ಸಂಖ್ಯೆ ಹೆಚ್ಚಳ*
ಗೋಕರ್ಣ: ಪುರಾಣ ಪ್ರಸಿದ್ಧ ಕ್ಷೇತ್ರವಾದ ಗೋಕರ್ಣದಲ್ಲಿ ಇದೀಗ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಳೆದ ಒಂದು ವಾರದಿಂದ ಬಿಕೋ ಎನ್ನುತಿತ್ತು. ಪ್ರವಾಸಿಗರು ಇಲ್ಲಿನ ಮಹಾಗಣಪತಿ, ಮಹಾಬಲೇಶ್ವರ ದೇವಾಲಯದಲ್ಲಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದರೆ, ಅತ್ತ ಓಂ ಬೀಚ್, ಕುಡ್ಲೆ ಬೀಚ್, ಮುಖ್ಯ ಕಡಲ ತೀರದಲ್ಲಿ ಕಡಲ ಸೌಂದರ್ಯಕ್ಕೆ ಮುಗಿಬಿದ್ದು ನೀರಿನಲ್ಲಿ ಆಟಾಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ … [Read more...] about ಪುಣ್ಯಕ್ಷೇತ್ರ ಗೋಕರ್ಣಕ್ಕೆ* *ಪ್ರವಾಸಿಗರ ಸಂಖ್ಯೆ ಹೆಚ್ಚಳ*