ಹಳಿಯಾಳ : ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವ್ಯದರಿಂದ ಒಂದು ಜೀವ ಉಳಿಸಲು ಸಾಧ್ಯ ಕಾರಣ ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಕರಾವಳಿ ಉತ್ಸವ 2017ರ ಅಂಗವಾಗಿ ಹಳಿಯಾಳ ಉತ್ಸವ ನಿಮಿತ್ತ ತಾಲೂಕಾಡಳಿತ, ತಾಲೂಕಾ ಆರೋಗ್ಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್ಲೈನ್ ಬ್ಲಡ್ಬ್ಯಾಂಕ್, … [Read more...] about ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ