ಹಳಿಯಾಳ: ದಿ. 27 ಮಂಗಳವಾರದಂದು ಹಳಿಯಾಳದ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ ಎಂದು ಗ್ರಾಮದೇವಿ ಉಡಚಮ್ಮಾ ಹಾಗೂ ದೇಮವ್ವಾ ದೇವಿ ಟ್ರಸ್ಟ್ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಶೆಟ್ಟಿಗಲ್ಲಿಯಲ್ಲಿರುವ ದೇವಸ್ಥಾನದಲ್ಲಿ ದಿ.27 ರಂದು ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ … [Read more...] about ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ದಿ.27 ರಂದು
ಪುಣ್ಯಾಹವಾಚನ
ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ
ಭಟ್ಕಳ:ಇಲ್ಲಿನ ಶ್ರೀ ಲಕ್ಷ್ಮೀನಾರಾಯಣ, ರಾಮನಾಥ, ಶಾಂತೇರಿ, ಕಾಮಾಕ್ಷಿ, ಬೇತಾಳ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ ಮೇ.19ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವದ ಅಂಗವಾಗಿ ಮೇ.19ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹವಾಚನ, ಶತಕಲಶಾರ್ಚನೆ, ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹಾಗೂ ಪಟ್ಟದ ಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ … [Read more...] about ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ