ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಪುಣ್ಯ
ಡಾ ಅಂಬೇಡ್ಕರರಿಗೆ ನಾದ ನಮನ
ಹೊನ್ನಾವರ/ಕರ್ಕಿ:ಡಾ ಭೀಮರಾವ ಅಂಬೇಡ್ಕರರವರ 126 ನೇ ಪುಣ್ಯತಿಥಿಯ ಅಂಗವಾಗಿ ಕರ್ಕಿಯ ಚನ್ನಕೇಶವ ಪ್ರೌಢಶಾಲೆಯ ಆವರಣದಲ್ಲಿ (14-4-17) ಇತ್ತೀಚೆಗೆ ನಾದನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲೂಕಿನ ಹಿಂದು ಮುಕ್ರಿ ಸಮಾಜ ಹಿತರಕ್ಷಣಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ವೇದಿಕೆಯಲ್ಲಿ ಕತಗಾಲದ ರೋಹಿಣಿ ಭಟ್ಟರ ಭಕ್ತಿಗೀತೆ ಹಾಗು ಹೊನ್ನಾವರದ ವಿನೋದ ಮುಕ್ರಿಯವರಿಂದ ಬಾನ್ಸುರಿ ವಾದನ ಗಮನಸೆಳೆಯಿತು. ಕತಗಾಲದ ಕಲಾಶ್ರೀ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷ, … [Read more...] about ಡಾ ಅಂಬೇಡ್ಕರರಿಗೆ ನಾದ ನಮನ