#ಮಂಡ್ಯ :- ಮಂಡ್ಯದಲ್ಲಿ #ಜೆಡಿಎಸ್ #ಎಮ್ಎಲ್ಸಿ #ಶ್ರೀಕಂಠೆಗೌಡ ಹಾಗೂ ಆತನ ಮಗ #ಕೃಷಿಕ್ ಗೌಡ ನಿಂದ #ಮಾಧ್ಯಮದವರ #ಮೇಲೆ #ಹಲ್ಲೆ.ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ ಎಂದು ತಗಾದೆ ತೆಗೆದು ಕರ್ತವ್ಯಕ್ಕೆ ಅಡ್ಡಿ ಮಾತ್ರವಲ್ಲದೆ ಮಾಧ್ಯಮದವರ ಮೇಲೆ ದೈಹಿಕ ಹಲ್ಲೆ ನಡೆಸಿ ಪಾಳೆಗಾರಿಕೆ ನಡೆಸಿದ ಬಗ್ಗೆ ವರದಿಯಾಗಿದೆ. ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ ಎಂದು ಗಲಾಟೆ … [Read more...] about ಮಂಡ್ಯದಲ್ಲಿ ವಿಧಾನ ಪರಿಷತ್ #ಸದಸ್ಯ ಹಾಗೂ ಅವರ #ಪುತ್ರನಿಂದ #ಗುಂಡಾಗಿರಿ- ಮಾಧ್ಯಮದವರ ಮೇಲೆ #ಹಲ್ಲೆ.