ಹಳಿಯಾಳ:- ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ದೇಶದಲ್ಲೇ ಕ್ಷೇತ್ರವನ್ನು ನಂಬರ್ ಒನ್ ಮಾದರಿ ಕ್ಷೇತ್ರ ಮಾಡುವ ಇಚ್ಚಾಶಕ್ತಿ ಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ತಂದೆ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರೊಂದಿಗೆ … [Read more...] about ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ