ಕಂದಾಯ ಇಲಾಖೆಯ ತಳಮಟ್ಟದ ಅಧಿಕಾರಿಗಳ ಕಾರ್ಯವೈಖರಿಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಂದಾಯ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ವಿಶೇಷವಾಗಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾನೂನಿನ ಜ್ಞಾನ ಮತ್ತು ಭೂಕಂದಾಯ ಸೇರಿದಂತೆ ವಿವಿಧ ವಿಷಯಗಳನ್ನು ನಿರ್ವಹಿಸುವ ಚಾಕಚಕ್ಯತೆ ಚುರುಕುಗೊಳಿಸುವ ವಿಷಯವನ್ನು ಗಮನದಲ್ಲಿರಿಸಿಕೊಂಡು ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಂಥಾಲಯಗಳನ್ನು ಸ್ಥಾಪಿಸಲಾಗಿದೆ. ಭಾರತದ … [Read more...] about ಭರವಸೆಯ ಬೆಳಕಾದ ಕಂದಾಯ ಗ್ರಂಥಾಲಯ
ಪುನರ್ವಸತಿ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ
ಹೊನ್ನಾವರ;ಕೆಲವೇ ದಿನಗಳ ಹಿಂದೆ ನೊಂದಣಿಯಾದ ಜೀವನಧಾರಾ ಟ್ರಸ್ಟ್ (ರಿ.) ರಸ್ತೆಯಲ್ಲಿ ಮಾನಸಿಕ ರೋಗಿಯಾಗಿ ಅಲೆಯುತ್ತಿದ್ದ ಬಿಹಾರಿನ ಮೂಲದ ಮಹಿಳೆಯನ್ನು ಪೋಲೀಸರ ಹಾಗೂ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರ ಸಹಕಾರದಿಂದ ಉಡುಪಿಯ ಕಟಪಾಡಿಯಲ್ಲಿರುವ ಮಾನಸಿಕ ರೋಗಿಗಳ ಶುಶ್ರೂಷೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಹೊನ್ನಾವರದ ಜೀವನಧಾರಾ ಟ್ರಸ್ಟಿನ ಅಧ್ಯಕ್ಷÀ ರೊ|| ಜಾಕಿ ಡಿಸೋಜಾ ರವರು ಇತರ ಎಲ್ಲ ಟ್ರಸ್ಟಿಗಳ ಸಹಕಾರದೊಂದಿಗೆ ಸೇರಿಸಿದ್ದಾರೆ.ಅನಾಥರಾಗಿ ಮಾನಸಿಕ … [Read more...] about ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ
ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ