• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪುರಸಭೆ

ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

January 15, 2021 by bkl news Leave a Comment

ಭಟ್ಕಳ: ತಾಲೂಕಿನ ಪುರಸಭೆ, ಜಾಲಿ ಪಟ್ಟಣ ಪಂಚಾಯತ ಕಾಮಗಾರಿಗೆ ಚಾಲನೆ ನೀಡುವ ಹಂತದಿಂದ ಇಲ್ಲಿಯವರೆಗೆ ಸ್ಥಳೀಯ ಆಡಳಿತವನ್ನು ಕತ್ತಲಲ್ಲಿ ಇಡಲಾಗಿದೆ. ಭಟ್ಕಳದ ಜನಸಂಖ್ಯೆ, ಇಲ್ಲಿನ ಪರಿಸ್ಥಿತಿಯನ್ನು ಕಡೆಗಣಿಸಿ ಯೋಜನೆಯನ್ನು ರೂಪಿಸಲಾಗಿದೆ. ವೆಟ್ ವೆಲ್‌ಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ. ಪೈಪ್ ಅಳವಡಿಕೆ, ಚೇಂಬರ್ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುತ್ತಿಲ್ಲವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕೋಟ್ಯಾಂತರ ರುಪಾಯಿ ವೆಚ್ಚದ ಒಳಚರಂಡಿ ಕಾಮಗಾರಿ … [Read more...] about ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

May 18, 2019 by Yogaraj SK Leave a Comment

DC KDP meeting in haliyal

 ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

November 10, 2018 by Yogaraj SK Leave a Comment

tippu jayanti by TALUKA ADALITA

ಹಳಿಯಾಳ: ತಾಲೂಕಾ ಆಡಳಿತ, ಪುರಸಭೆ, ತಾಲೂಕಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಬಾಬು ಜಗಜ್ಜೀವನರಾಮ ಭವನದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಹಮ್ಮಿಕೊಂಡಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದ ಅವರು ಟಿಪ್ಪುವಿನ ಬಗ್ಗೆ ಹೊಗಳಿದರು. … [Read more...] about ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್‌ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ

October 24, 2018 by Yogaraj SK Leave a Comment

Mahrshi valmiki jayanti

ಹಳಿಯಾಳ:- ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೇ ಸಮಾಜ ಸುಧಾರಣೆ ಸಾಧ್ಯವೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾಡಳಿತ, ತಾಲೂಕ ಪಂಚಾಯತ, ಪುರಸಭೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಮಹರ್ಷಿ … [Read more...] about ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್‌ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ

ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

August 21, 2018 by Yogaraj SK Leave a Comment

BJP x mla sv hegde press meet

ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar