ಭಟ್ಕಳ: ತಾಲೂಕಿನ ಪುರಸಭೆಯ ವತಿಯಿಂದ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯ ವಿಲೇವಾರಿ ಸಂಬಂಧ ವಿಧಿಸಲಾಗಿರುವ ಸಾಗಾಟ ಶುಲ್ಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಭರದಲ್ಲಿ ಅಂಗಡಿಕಾರರು ತ್ಯಾಜ್ಯವನ್ನು ತಂದು ವಿಲೇವಾರಿ ಘಟಕದ ಮುಂದೆ ಸುರಿದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.ಕಳೆದ ಕೆಲವು ತಿಂಗಳುಗಳಿಂದ ತಾಲೂಕಿನ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯಗಳನ್ನು ಮಂಗಳೂರಿನಲ್ಲಿರುವ ಸೌಝಾ ಫಡ್ ಪ್ರೊಸೆಸಿಂಗ್ ಘಟಕಕ್ಕೆ ( … [Read more...] about ಅಧಿಕಾರಿಗಳ ಎಚ್ಚರಿಕೆಗೆ ಎಚ್ಚೆತ್ತ ಕೋಳಿ ಅಂಗಡಿಕಾರರು – ತ್ಯಾಜ್ಯ ವಿಲೇವಾರಿ ಘಟಕದ ಮುಂದೆ ಸುರಿದಿದ್ದ ತ್ಯಾಜ್ಯ ವಿಲೇವಾರಿ