ಹೊನ್ನಾವರ ;ತಾಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ದ ತುಂಬೊಳ್ಳಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅನಂತ ಲೋಪಿ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ದೇವರಿಗೆ ಮದ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಿತು. ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದರು. … [Read more...] about ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ