ಹೊನ್ನಾವರ .ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ವೆಂಕಟೇಶ ಶಾಸ್ರ್ತಿ ರಚಿಸಿದ ಶಂಭು ಶಾಸ್ತ್ರಿ ನಾಜಗಾರ ಇವರ ಜೀವನ ಚಿತ್ರಣ ಒಳಗೊಂಡ ಪುರೋಹಿತ ಕೃತಿ ಬಿಡುಗಡೆ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃತಿ ಬಿಡುಗಡೆ ಮಾಡಿದ ಕೃಷ್ಣರಾವ್ ಮಾತನಾಡಿ ನಾಜಗಾರದ ಪುಟ್ಟ ಊರಿನಲ್ಲಿ ಜನಿಸಿದ ಶಂಬುಶಾಸ್ತ್ರಿಯವರು ಪುರೋಹಿತ ವೃತ್ತಿಯ ಜೀವನ ಶೈಲಿಯನ್ನು ಪುಸ್ತಕ ರೂಪದಲ್ಲಿ ತರುವ … [Read more...] about ಪುರೋಹಿತ ಕೃತಿ ಬಿಡುಗಡೆ