ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು.ತಹಶೀಲ್ದಾರ ಕಛೇರಿಯಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಮಾಜಿಕ ಅಂತರ ಕಾಯ್ದುಕೊಂಡು ಪಟ್ಟಣದ ವಿವಿಧಡೆಯಲ್ಲಿ ಭುವನೇಶ್ವರಿ ದೇವಿಯ ಮೆರವಣೆಗೆ ಸಂಚರಿಸಿ ಶರಾವತಿ ವೃತ್ತ ಮೂಲಕ ಪಟ್ಟಣ ಪಂಚಾಯತ ಆವರಣಕ್ಕೆ ಆಗಮಿಸಿತು.ಸಭಾಭವನದಲ್ಲಿ ನಡೆದ ಸಭಾ … [Read more...] about ತಹಶೀಲ್ದಾರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುಷ್ಪಾರ್ಚನೆ
ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು