ಹಳಿಯಾಳ:ರಾಷ್ಟ್ರೀಯ ಸೇವಾ ಯೋಜನೆಯು ಕೇವಲ ಪರಿಸರ ಸ್ವಚ್ಚತೆಗಾಗಿ ಅಲ್ಲದೇ ಸಾಮಾಜಿಕ ಸೇವೆಗೆ ಮೀಸಲಾಗಿದ್ದು ವಿದ್ಯಾರ್ಥಿಗಳು “ಸೇವೆಯ ಅರ್ಥವನ್ನು ತಿಳಿದುಕೊಂಡು ಸದ್ಭಾವದಿಂದ ಸೌಹಾರ್ದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಬೇಕು ಎಂದು ಡಾ||ವಿನಯಾ ವಕ್ಕುಂದ ಹೇಳಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕದ 12ನೇಯ ವರ್ಷದ ದೈನಂದಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವಾರ್ಷಿಕ … [Read more...] about “ಸಾಫಲ್ಯ ಹಾಗೂ “ಎನ್.ಎಸ್.ಎಸ್. ಸಾಗಿ ಬಂದ ಹಾದಿ” ಎಂಬ ಪುಸ್ತಕವನ್ನು ಬಿಡುಗಡೆ