ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಪುಸ್ತಕ
ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ
ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ
ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಚಿಣ್ಣರಿಗೆ ಭವ್ಯ ಸಾಗತ
ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ