ಕಾರವಾರ: ನೂರಾರು ಮೀನುಗಾರ ಮಹಿಳೆಯರು ಭಾನುವಾರ ಏಕಕಾಲಕ್ಕೆ ಸಮುದ್ರ ಪೂಜೆ ನಡೆಸಿದರು. ಸಂಪ್ರದಾಯದಂತೆ ಸೂರ್ಯೋದಯ ನಗರದಲ್ಲಿನ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಿದ ಮಹಿಳೆಯರು ನಂತರ ಸಮುದ್ರ ಪೂಜೆಗೆ ಆಗಮಿಸಿದರು. ಕಳಸದಲ್ಲಿ ಹೊತ್ತು ತಂದಿದ್ದ ತೆಂಗಿನ ಕಾಯಿ ಹಾಗೂ ನೀರನ್ನು ಕಡಲಿಗೆ ಅರ್ಪಿಸಿದರು. ಶ್ರಾವಣ ಮಾಸದ ನಾಗ ಪಂಚಮಿಯಂದು ಸಮುದ್ರದ ಉಪ್ಪು ನೀರು ಹಾಗೂ ಬಾವಿಯ ಸಿಹಿ ನೀರನ್ನು ಕಳಸದಲ್ಲಿ ತುಂಬಿ ವೃತ ಮಾಡಲಾಗುತ್ತದೆ. ಹದಿನೈದು ದಿನದ … [Read more...] about ಮೀನುಗಾರ ಮಹಿಳೆಯರಿಂದ ಸಮುದ್ರ ಪೂಜೆ
ಪೂಜೆ
ಸಂಭ್ರಮದಿಂದ ನಡೆದ ನಾಗರ ಪಂಚಮಿ
ಕಾರವಾರ:ಗುರುವಾರ ನಾಗರ ಪಂಚಮಿ ಹಬ್ಬವನ್ನು ಎಲ್ಲಡೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರಮುಖ ದೇವಸ್ಥಾನಗಳಲ್ಲಿ ನಾಗರಕಲ್ಲುಗಳಿಗೆ ಹಾಲೇರದು ವಿಶೇಷ ಪೂಜೆ ಸಲ್ಲಿಸಿದರು. ಕಾರವಾರದ ಸುಂಕೇರಿ ನಾಗನಾಥ ದೇವಸ್ಥಾನ, ನಗರದ ನಾಗಕಟ್ಟೆ, ಕಠಿಣಕೋಣ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಯೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀನಾಗನಾಥ ದೇವಸ್ಥಾನ, ಕಠಿಣಕೋಣ ದೇವಸ್ಥಾನಗಳಲ್ಲಿ ಸಾವಿರಾರು … [Read more...] about ಸಂಭ್ರಮದಿಂದ ನಡೆದ ನಾಗರ ಪಂಚಮಿ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ
ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ 'ಗೋಕರ್ಣ ಗೌರವ' ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,