“ಹೊನ್ನಾವರ ,ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಸ್ವತಃ ಜೀವನದಲ್ಲಿ ತದನಂತರ ಸಮಾಜದಲ್ಲಿ ಅಳವಡಿಸಿದಾಗ ಮಾತ್ರ ಸ್ವಸ್ತ ಸಮಾಜ ನಿರ್ಮಿಸಲು ಸಾಧ್ಯ” ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಹೇಳಿದರು. “ವಿದ್ಯಾಪೋಷಕ ಸಂಸ್ಥೆ(ರಿ.)” ಧಾರವಾಡ ಮತ್ತು “ಸಿಲೆಕ್ಟ್ ಫೌಂಡೇಶನ್(ರಿ.)” ಇವರ ಸಂಯುಕ್ತ ಆಶ್ರಯದಲ್ಲಿ ಎಂಡು ದಿನಗಳ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕಾರ್ಯಗಾರ ((Residential Bridge Camp) … [Read more...] about ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ