ಹಳಿಯಾಳ: ಶಿಕ್ಷಕರಿಗೆ ಕಾರ್ಯಗಾರಗಳನ್ನು ಮಾಡುವುದರಿಂದ ಶಿಕ್ಷಕರಲ್ಲಿ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಅನುಕೂಲವಾಗಿ ಹೊಸ ಪಠ್ಯದಲ್ಲಿ ಎದುರಾದ ಕ್ಲಿಷ್ಟಾಂಶಗಳನ್ನು ಪರಿಸಿಕೊಂಡು ಎಸ್.ಎಸ್.ಎಲ್.ಸಿ ಉತ್ತಮ ಫಲಿತಾಂಶಕ್ಕೆ ಈ ಕಾರ್ಯಗಾರಗಳು ಪೂರಕವಾಗುತ್ತವೆ ಎಂದು ಹಳಿಯಾಳ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ್ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ ನಡೆದ ತಾಲೂಕಿನ ಕನ್ನಡ ಮತ್ತು ವಿಜ್ಞಾನ ಶಿಕ್ಷಕರಿಗೆ … [Read more...] about ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.