ಹೊನ್ನಾವರ ತಾಲೂಕಿನ ಶರಾವತಿ (ಟಪ್ಪರ್) ಸರ್ಕಲ್ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿಯನ್ನು ಜೆ.ಡಿ.ಎಸ್. ಪಕ್ಷದಿಂz ÀದಿÀ: 13- ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ, ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಕೆಯ ವಿರುದ್ಧ, ಕುಡಿಯುವ ನೀರು, ರಸ್ತೆ, ಮಂಕಿ ಏತ ನೀರಾವರಿ ಮೀನುಗಾರರ ಹಾಗೂ ರೈತರ ಸಾಲ ವiನ್ನಾ, 24 ಗಂಟೆ ವಿದ್ಯುತ್ ಪೂರೈಕೆ ಅತಿಕ್ರಮಣ ಜಾಗ ಮಂಜೂರಿ, ಅಡಿಕೆ … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ
ಪೂರೈಕೆ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ
ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.