ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ