ಹೊನ್ನಾವರ ಜ. 29 : 2018ರಲ್ಲಿ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಾಯಿತ ಆಸ್ಪತ್ರೆಯಾಗಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಈ ಯೋಜನೆಯಲ್ಲಿ ಈವರೆಗೆ 15ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಇವರಲ್ಲಿ 13ಸಾವಿರ ಜನ ಬಿಪಿಎಲ್ ಕಾರ್ಡುದಾರರಾಗಿದ್ದು ಪೂರ್ತಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಗಣರಾಜ್ಯೋತ್ಸವದ ದಿನ ಆಸ್ಪತ್ರೆಗೆ ಪ್ರಮಾಣಪತ್ರ ಲಭಿಸಿದೆ.ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 1043 ಕೋವಿಡ್ ರೋಗಿಗಳಿಗೆ ಚಿಕಿತ್ಸೆ … [Read more...] about ಆಯುಷ್ಮಾನ್ : 15ಸಾವಿರ ರೋಗಿಗಳಿಗೆ ಚಿಕಿತ್ಸೆ – ಕಸ್ತೂರ್ಬಾಗೆ ಪ್ರಶಂಸಾ ಪತ್ರ