ಹೊನ್ನಾವರ: ಕೋರೊನಾದಿಂದ ದೇಶ ಕಂಗೆಟ್ಟ ಸಂದರ್ಭದಲ್ಲೂ ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರದ ವಿರುದ್ಧ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. (12/06/2021) ಶನಿವಾರ ಮುಂಜಾನೆ 11-00 ಗಂಟೆಗೆ ನಗರದ ಮಿನಿ ವಿಧಾನ ಸೌಧ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ಎದುರು ಸಾರ್ವಜನಿಕವಾಗಿ ಪ್ರತಿಭಟಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್
ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು … [Read more...] about ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ
ಹಳಿಯಾಳ: ಪೆಟ್ರೋಲ್, ಇಂಧನ, ಅಡುಗೆ ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ ವಿರೋಧಿಸಿ ಶನಿವಾರ ಹಳಿಯಾಳ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ವಾಹನ ಮಾಲೀಕರು ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನಾ ಮೇರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಕೇಂದ್ರದಲ್ಲಿ … [Read more...] about ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ