ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಸಚಿವರ ಮುಂದೆಯೇ ಶಾಸಕ ಸತೀಶ್ ಸೈಲ್ ಹಾಗೂ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯ ಸಿದ್ದಾರ್ಥ ನಾಯ್ಕ ಕಚ್ಚಾಟ ನಡೆಸಿದ ಘಟನೆ ಮಾಜಾಳಿಯಲ್ಲಿ ಮಂಗವಾರ ನಡೆಯಿತು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಎಂಜಿನಿಯರಿಂಗ್ ತರಗತಿಗಳಿಗೆ ಸೂಕ್ತ ಸ್ಥಳವಕಾಶವಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜು ಕಟ್ಟಡಕ್ಕೆ ತೆರಳಿ ಸಚಿವರು … [Read more...] about ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ