ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಪೇಪರ್ ಕ್ರಾಪ್ಟ್
ಮಕ್ಕಳಿಗೆ ಖುಷಿ ನೀಡಿದ ಸಾಕ್ಷಿ ಬಳಗದ ರಜೆ ಶಿಬಿರ
ಹೊನ್ನಾವರ: ತಾಲೂಕಿನ ಗುಡ್ಡೇಬಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕ್ಷಿ ಶಿಕ್ಷಕರ ಬಳಗದ ವತಿಯಿಂದ ನಡೆದ ‘ಚಿಲುಮೆ’ ರಜೆ ಶಿಬಿರವು ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳ ಮೂಲಕ ಖುಷಿಯ ಅನುಭವ ನೀಡಿತು. ಎರಡು ದಿನಗಳ ಕಾಲ ನಡೆದ ಶಿಬಿರದಲ್ಲಿ ಮಕ್ಕಳು ಚಿತ್ರಕಲೆ, ಪೇಪರ್ ಕ್ರಾಪ್ಟ್, ಹಾಡು, ಅಭಿನಯ, ಆಟಗಳ ಮೂಲಕ ತರಗತಿಯ ಕಲಿಕೆಗೆ ಹೊರತಾದ ಮುಕ್ತವಾದ ವಾತಾವರಣದಲ್ಲಿ ಖುಷಿಯಿಂದ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿರವರು … [Read more...] about ಮಕ್ಕಳಿಗೆ ಖುಷಿ ನೀಡಿದ ಸಾಕ್ಷಿ ಬಳಗದ ರಜೆ ಶಿಬಿರ