• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪೊಲೀಸರು

1995 ರ ಕಳ್ಳತನ ಪ್ರಕರಣ ಸಂಬಂಧ 25 ವರ್ಷದ ಬಳಿಕ ಪೋಲಿಸ್ ರಿಂದ ಆರೋಪಿ ಬಂಧನ

March 11, 2021 by bkl news Leave a Comment

ಭಟ್ಕಳ: ಬೇರೆ ವ್ಯಕ್ತಿಯ ಬೈಕೊಂದನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡು ಇಟ್ಟುಕೊಡಿದ್ದ್ದಾನೆ ಎನ್ನುವ ಎಂದು 1995 ನೇ ಇಸವಿಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಧಿಸಿದತೆ ವ್ಯಕ್ತಿಯೊರ್ವನನ್ನು ಭಟ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಂದ ವಶಕ್ಕೆ ನೀಡಿದ ಪ್ರಕರಣ ಬುಧವಾರ ನಡೆದಿದೆ.ಮದಿನಾ ಕಾಲನಿ ನಿವಾಸಿ ಮಹ್ಮದ ಮೀರಾ ಕೋಲಾ ಬಂಧಿತ ಆರೋಪಿ.ಈತನು 1995 ರಲ್ಲಿ ಸಂಬಧಿಕನೊರ್ವನ ಬೈಕನ್ನು ಅಕ್ರಮವಾಗಿ ತನ್ನ ವಶಕ್ಕೆ ಇಟ್ಟುಕೊಂಡಿದ್ದ. ಈ … [Read more...] about 1995 ರ ಕಳ್ಳತನ ಪ್ರಕರಣ ಸಂಬಂಧ 25 ವರ್ಷದ ಬಳಿಕ ಪೋಲಿಸ್ ರಿಂದ ಆರೋಪಿ ಬಂಧನ

ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‍ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ

November 12, 2017 by Sachin Hegde Leave a Comment

ಕಾರವಾರ: ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‍ನಲ್ಲಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಶನಿವಾರ ಮಲ್ಲಾಪುರ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದರು. ಕಾರವಾರ ಮಾತ್ರವಲ್ಲದೇ ಹೊರ ಭಾಗಗಳಿಂದಲೂ ಕೆಲವರನ್ನು ಕರೆಯಿಸಿ ವಿಚಾರಣೆ ನಡೆಸಿದರು. … [Read more...] about ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‍ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ

ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

June 29, 2017 by Sachin Hegde Leave a Comment

ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar