ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತರ ಕೊಪ್ಪದ ಬಳಿ ಮನೆಯೊಂದರಲ್ಲಿ ನುಗ್ಗಿ ಮನೆಯಲ್ಲಿದ್ದ ಒಂಟಿ ಮಹಿಳೆಯೊರ್ವರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸಿದ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.ಉತ್ತರ ಕೊಪ್ಪಾ ನಿವಾಸಿ ಮಾದೇವ ನಾಯ್ಕ ಮತ್ತು ಮಾಸ್ತಮ್ಮ ನಾಯ್ಕ ಬಂಧಿತ ಆರೋಪಿಗಳು. ಇವರು ಲಕ್ಷ್ಮಿ ಕೃಷ್ಣ ನಾಯ್ಕ(೪೫) ಮೃತ ಮಹಿಳೆ. ಮೃತರ ಮನೆಯ ಎದುರು ಇರುವ ದಾರಿ … [Read more...] about ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ