ಕಾರವಾರ: "ಕರಾವಳಿ ಉತ್ಸವ - 2017"ಕ್ಕೆ ಡಾ.ರವೀಂದ್ರನಾಥ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ಅದ್ದೂರಿ ಚಾಲನೆ ದೊರೆತಿದೆ. ಹಲವು ಗಣ್ಯರು ಹಾಗೂ ಹಿರಿಯ ಕಲಾವಿದರು ಇದಕ್ಕೆ ಸಾಕ್ಷಿಯಾದರು. ಕರಾವಳಿ ಉತ್ಸವದ ಮುಖ್ಯ ವೇದಿಕೆಯಲ್ಲಿ ಹಲವು ಮನರಂಜನಾ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ವಿವಿಧ ರೋಮಾಂಚನ ಸ್ಪರ್ಧೆಗಳು ಜರುಗಿದವು. ಮಾಲಾದೇವಿ ಮೈದಾನದಲ್ಲಿ ಆಯೋಜಿಸಿದ್ದ ಪೇಂಟ್ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ ಗಮನ … [Read more...] about ಗಮನ ಸೆಳೆದ ಪೇಂಟ್ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ