ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
ಪೊಲೀಸರ
ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ
ಕಾರವಾರ:ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ'ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ … [Read more...] about ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು