ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??
ಪೊಲೀಸ್ ಅಧಿಕಾರಿ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ