ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ