ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಭಟ್ಕಳ ಉಪವಿಭಾಗ ಹೊನ್ನಾವರ ವೃತ್ತ ವತಿಯಿಂದ ಹೊನ್ನಾವರ ಪ್ರತಿಬೋದಯ ಸಬಾಭವನದಲ್ಲಿ ಹೊನ್ನಾವರ ತಾಲೂಕಿನ ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಸಿಪಿಐ ಶ್ರೀಧರ ಎಸ್ ಮಾತನಾಡಿ ಇತ್ತಿಚೆಗೆ ಹೊರ ಜಿಲ್ಲೆಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳ ದೇವಾಲಯಗಳಲ್ಲಿ ಕಳ್ಳತನಗಳು ನಡೆಯುತ್ತಿರುವುದರಿಂದ ದೇವಸ್ಥಾನಗಳ ಬದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಪಾಲಿಸಲೇ ಬೇಕಾದ ಹಲವು … [Read more...] about ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ