ಹಳಿಯಾಳ:ಜೆ.ಡಿ.ಎಸ್ನ ತಾಲೂಕಾ ಪ್ರದಾನ ಕಾರ್ಯದರ್ಶಿ ಹಾಗೂ ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿಯವರನ್ನು ಅವರ ನಿವಾಸದಿಂದ ಗುರುವಾರ ಬೆಳಿಗಿನ ಜಾವ ಪೊಲೀಸ್ ಅಧಿಕಾರಿಗಳು ದಸ್ತಿಗಿರಿ ಮಾಡಿ ಅವರನ್ನು ಸಂಜೆಯವರೆಗೂ ಪೊಲೀಸ್ ಠಾಣೆಗಾಗಲಿ, ನ್ಯಾಯಾಲಯಕ್ಕಾಗಲಿ ಹಾಜರು ಪಡಿಸದೆ ಗೌಪ್ಯವಾಗಿ ಅವರನ್ನು ಬಂಧಿಸಿರುವ ಪೋಲಿಸರ ಕ್ರಮವನ್ನು ಖಂಡಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಳಿಯಾಳ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.ಜೆ.ಡಿ.ಎಸ್. ತಾಲೂಕಾ … [Read more...] about ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಪೊಲೀಸ್ ಠಾಣೆ
ಬೆಂಕಿ ಹಚ್ಚಿದ ಕಿಡಿಗೇಡಿಗಳು
ಕಾರವಾರ:ನಗರದಲ್ಲಿ 7 ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಎಂ.ಜಿ ರಸ್ತೆಯಲ್ಲಿ ಸೋಮವಾರ ನಡೆದಿದೆ. ಭೂ ಮಾಪನ ಇಲಾಖೆ ಹಿಂಬಾಗ ನಿಲ್ಲಿಸಿಟ್ಟ ಬೈಕ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪರ ಊರುಗಳಿಗೆ ತೆರಳಬೇಕಿದ್ದ ಸ್ಥಳೀಯರು ಇಲ್ಲಿ ಬೈಕ್ ನಿಲ್ಲಿಸಿ ಬಸ್ ಮೂಲಕ ಹೋಗುತ್ತಿದ್ದರು. ಹೀಗೆ ಸಾಲಿನಲ್ಲಿ ನಿಲ್ಲಿಸಲಾದ ಬೈಕ್ಗಳಿಗೆ ಬೆಂಕಿ ತಗುಲಿದೆ. ಪರಿಣಾಮ ಎಲ್ಲ ಬೈಕ್ಗಳು ಸಂಪೂರ್ಣ ಭಸ್ಮವಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ … [Read more...] about ಬೆಂಕಿ ಹಚ್ಚಿದ ಕಿಡಿಗೇಡಿಗಳು
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ