ಹೊನ್ನಾವರ : ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪೋಲಿಸ್ ಇಲಾಖೆಯಿಂದ ಇಆರ್ಎಸ್ಎಸ್ 112 ವಾಹನದ ಮಾಹಿತಿ ಕಾರ್ಯಕ್ರಮ ಶನಿವಾರ ಜರುಗಿತು. ಪೊಲೀಸ್, ಅಗ್ನಿ ಮತ್ತು ವಿಪತ್ತು ಸೇವೆಗಳಿಗಾಗಿ 24X7 ಸಾರ್ವಜನಿಕರಿಗೆ ಲಭ್ಯವಿರುವ ಇಆರ್ಎಸ್ಎಸ್ 112 ವಾಹನದ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಹೊನ್ನಾವರ ಶರಾವತಿ ವೃತ್ತ, ಮಿನಿವಿಧಾನಸೌದ, ತಾಲೂಕ ಆಸ್ಪತ್ರೆ, ಬಂದರು ಪ್ತದೇಶ ಬಸ್ ನಿಲ್ದಾಣ ಹಾಗೂ ಗ್ರಾಮೀಣ ಭಾಗದಲ್ಲಿ 112 ವಾಹನದ ಸೇವೆಯ … [Read more...] about ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪೋಲಿಸ್ ಇಲಾಖೆಯಿಂದ ಇಆರ್ಎಸ್ಎಸ್ 112 ವಾಹನದ ಮಾಹಿತಿ ಕಾರ್ಯಕ್ರಮ
ಪೊಲೀಸ್
ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕಾರವಾರದ ದೇವಗಡದ ಬಳಿ ಸ್ಕೂಬಾ ಡೈವಿಂಗ್ ನಡೆಸುವ ಚಿಂತನೆ ಜಿಲ್ಲಾಡಳಿತದ ಮುಂದಿದೆ. ಮುರ್ಡೇಶ್ವರದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ನಡೆಯುತ್ತಿದೆ. ಮೂರು ಸಂಸ್ಥೆಗಳು ಇದನ್ನು ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಇದರೊಂದಿಗೆ ಕಾರವಾರದ … [Read more...] about ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ
ಕಾರವಾರ:ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು … [Read more...] about ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಆಗಸ್ಟ 18 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿರಸಿ, ಸಿದ್ದಾಪುರ, ಮತ್ತು ಮುಂಡಗೋಡ, ಆಗಸ್ಟ 19 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಹೊನ್ನಾವರ, ಹಾಗೂ ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಆಗಸ್ಟ 22 ರಂದು ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್