ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಪೊಲೀಸ್
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಕಾರವಾರ:ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು