ಹಳಿಯಾಳ : ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರಕ್ಕೆ ಯತ್ನದ ವಿಷಯ ತಿಳಿಯುತ್ತಿದ್ದಂತೆ ಠಾಣೆಯ ಎದುರು ಜಮಾಯಿಸಿ ಪ್ರತಿಭಟಿಸುತ್ತಿದ್ದ ನೂರಾರು ಜನರಲ್ಲಿ ಇರ್ವರು ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಅವರನ್ನು ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಿರುವ ಘಟನೆ ನಡೆಡಿದೆ. ಶನಿವಾರ ರಾತ್ರಿ ಸುಮಾರು 11.30 ಗಂಟೆ ಆಸುಪಾಸಿನಲ್ಲಿ ನಡೆದ ಘಟನೆಯಲ್ಲಿ ಯಡೋಗಾದ ಸೈಮನ್ ಇಶಾಂತ ಡಿಸೋಜಾ(26) ಹಾಗೂ ಮಂಗಳವಾಡ (ಕಳಸಾಪುರ) ಗ್ರಾಮದ ಅರ್ಜುನ ಎಲ್ … [Read more...] about ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ;ಇಬ್ಬರ ಬಂಧನ