ಹಳಿಯಾಳ:- ಮೂವರು ಅಂತರ ಜಿಲ್ಲಾ ಕಳ್ಳರನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಪೋಲಿಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಎಡಿಷನ್ ಎಸ್ಪಿ ಗೋಪಾಲ ಬ್ಯಾಕೋಡ ಹಾಗೂ ದಾಂಡೇಲಿ ಡಿವೈಎಸ್ಪಿ ಪಿ.ಮೋಹನ ಪ್ರಸಾದ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಬಿ.ಎಸ್.ಲೋಕಾಪುರ ಹಾಗೂ ಪಿ.ಎಸ್.ಐ ಆನಂದಮೂರ್ತಿ.ಸಿ. ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ
ಪೋಲಿಸ್ ವರಿಷ್ಠಾಧಿಕಾರಿ
ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ. ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಪಿ.ಎಸ್.ಐ ಗಣೇಶ ಜೋಗಳೇಕರ ಅಮಾನತು
ಹೊನ್ನಾವರ.ಅಪರಾಧ ವಿಭಾಗದ ಪಿ.ಎಸ್.ಐ ಗಣೇಶ ಜೋಗಳೇಕರರನ್ನು ಅಮಾನತ ಮಾಡನಾಗಿದೆಯೆಂದು ತಿಳಿದು ಬಂದಿದೆ.ಇತ್ತೀಚೆಗಷ್ಟೇ ಮಂಗಳೂರು ನಗರ ಠಾಣೆಗೆ ಕಾನೂನು ಸುವಿವಸ್ಥೆ ಎಸ್.ಐ ಆಗಿ ವರ್ಗವಣೆಗೊಂಡ ಗಣೇಶ ಜೋಗಳೇಕರ ಹೊನ್ನಾವರದಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳು ವಹಿಸಿದ್ದ ಕರ್ತವ್ಯ ಜವಾಬ್ದಾರಿಯನ್ನು ಸೂಕ್ತವಾಗಿ ನಿಭಾಯಿಸದೇ ನಿರ್ಲಕ್ಷ್ಯ ವಹಿಸಿದರು.ಎನ್ನುವಕಾರಾಣಕ್ಕಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಲ್ಲಿಸಿದ. ವರದಿಯಂತೆ ಗಣೀಶ ಜೋಗಳೇಕರರನ್ನು ಸೇವೆಯಿಂದ ಅಮಾನತು … [Read more...] about ಪಿ.ಎಸ್.ಐ ಗಣೇಶ ಜೋಗಳೇಕರ ಅಮಾನತು