ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಇರಿಸಿದ್ದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದ ಅಂಚೆ ಮಾಸ್ತರನನ್ನು ಪೊಲೀಸರು ಬಂಧಿಸಿದ್ದಾರೆ. ಕಡವಾಡ ಮೂಲದ ಲಕ್ಷಣ ನಾಯ್ಕ ಬಂದಿತ ಆರೋಪಿ. ಕಳೆದ ಹಲವು ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಹಂಗಾಮಿ ಅಂಚೆ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬೈತಖೋಲ್ ಭಾಗದ ಜನರ ವಿಶ್ವಾಸ ಗಳಿಸಿದ್ದ. ನಯವಾದ ಮಾತುಗಳಿಂದ ಜನರನ್ನು ನಂಬಿಸುತ್ತಿದ್ದ. ಅಂಚೆ ಇಲಾಖೆಯಲ್ಲಿ ವಿವಿಧ ಬಗೆಯ ಖಾತೆ ಹೊಂದಿದ್ದ ಸಾರ್ವಜನಿಕರು ತಮ್ಮ … [Read more...] about ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ
ಪೋಸ್ಟ್
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ