ಯಲ್ಲಾಪುರ : ಕರ್ನಾಟಕ ರಸ್ತೆ ಸಾರಿಗೆ ನಿಗಮವು ಜನಗಳ ಆಸ್ತಿ, ಅದರ ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಹಕ್ಕು ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉಧ್ಘಾಟಿಸಿಮಾತನಾಡಿದ ಅವರು ಮಕ್ಕಳಿಗೆ ಉಚಿತವಾಗಿ ಬಸ್ ಪಾಸ್ ಸಿಗದಿದ್ದರೆ ಸರ್ಕಾರವನ್ನು ದೂಷಿಸುವ ಪಾಲಕರು, ಅದೇ ತಮ್ಮ ಮಕ್ಕಳನ್ನು ಬೆಂಗಳೂರಿಗೆ ಕಳುಹಿಸಲು ಖಾಸಗಿ ವಾಹನವನ್ನು ಅವಲಂಬಿಸುತ್ತಾರೆ. … [Read more...] about ಸವಲತ್ತು ಗಳನ್ನು ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಹಕ್ಕು:ಸಚಿವ ಹೆಬ್ಬಾರ್