ಗೊಕರ್ಣ : ಈಜಲೆಂದು ಸಮುದ್ರಕ್ಕೆ ಇಳಿದ ಯುವಕನೋರ್ವ ನೀರಿಸಲ್ಲಿ ಮುಳಗಿ ಮೃತಪಟ್ಟ ಘಟನೆ ಗೋಕರ್ಣದ ಪ್ಯಾರಡೈಸ್ ಬೀಚ್ ಬಳಿ ಮಂಗಳವಾರ ನಡೆದಿದೆ. ಮುಂಬೈ ಮೂಲದ ಅದ್ವೆöÊ ದೀಪಕ ಜೈನ್ (20) ಮೃತ ಯುವಕ. ಈತ ಮುಂಬೈನಿAದ 6 ಜನ ಗಳೆಯರೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ.ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ ಈಜಲು ಗೆಳೆಯರೊಂದಿಗೆ ಪ್ಯಾರಡೈಸ್ ಬೀಚ್ಗೆ ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿದ ಈರ್ವರಲ್ಲಿ ಓರ್ವನನು ರಕ್ಷಿಸಲಾಗಿದೆ.ಅದ್ವೆöÊ … [Read more...] about ಸಮುದ್ರದಲ್ಲಿ ಮುಳಗಿ ಯುವಕನ ಸಾವು